ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm