ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm