ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm