ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm