ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm