ಬ್ರೇಕಿಂಗ್ ನ್ಯೂಸ್
07-10-20 11:59 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 07: ನಿಂತಿದ್ದ ಟಿಪ್ಪರ್ ಲಾರಿಗೆ ಆಟೋ ರಿಕ್ಷಾ ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ.
ಪಡೀಲ್ - ಮರೋಳಿ ಹೆದ್ದಾರಿಯ ಹಳೆ ಕಂಕನಾಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ನಂತೂರು ಕಡೆಯಿಂದ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಅಡ್ಯಾರ್ ನಿವಾಸಿ, ಆಟೋ ಚಾಲಕ ಸಲೀಂ(35) ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಹೆದ್ದಾರಿ ಖಾಲಿ ಇದೆಯೆಂದು ಆಟೋ ಚಾಲಕ ವೇಗವಾಗಿ ಧಾವಿಸಿ ಬಂದಿದ್ದೇ ಘಟನೆಗೆ ಕಾರಣ ಎನ್ನಲಾಗ್ತಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿ ಮಲ್ಪೆಗೆ ತೆರಳಿ ಮೀನು ಹಿಡಿದು ತರುತ್ತಿದ್ದರು ಎನ್ನಲಾಗಿದೆ.



ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಸೀಜ್ ಆಗಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ರಸ್ತೆ ಬದಿ ನಿಲ್ಲಿಸಿದ್ದರು. ಹತ್ತು ವರ್ಷಗಳ ಹಿಂದೆ ಕಗ್ಗಲ್ಲು ಸಹಿತ ಲಾರಿಯನ್ನು ಜಪ್ತಿ ಮಾಡಿದ್ದು ಹಲವು ವರ್ಷಗಳಿಂದ ರಸ್ತೆ ಬದಿಯಲ್ಲೇ ಪೊಲೀಸರು ಲಾರಿಯನ್ನು ನಿಲ್ಲಿಸಿದ್ದರು. ಹೆದ್ದಾರಿ ಬದಿಯಲ್ಲಿ ಲಾರಿಯನ್ನು ಹೀಗೆ ನಿಲ್ಲಿಸುವಂತಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಈಗ ಅಮಾಯಕ ಯುವಕ ಬಲಿಯಾಗಿದ್ದಾನೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm