ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm