ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am