ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.
7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
24-04-24 10:39 pm
Mangalore Correspondent
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
Congress MP candidate Padmaraj, Mangalore: ಮಂ...
24-04-24 06:32 pm
24-04-24 10:48 pm
Mangalore Correspondent
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm
Fake CID Officers, arrest, hubballi: ಸಿಐಡಿ ಅಧ...
23-04-24 04:52 pm