ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.
7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm