ಬ್ರೇಕಿಂಗ್ ನ್ಯೂಸ್
07-10-20 02:56 pm Mangalore Correspondent ಕ್ರೈಂ
ಬಂಟ್ವಾಳ, ಅ.07: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ತಲೆಯ ಮೇಲೆ ಕಲ್ಲು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಸಿದ್ದಕಟ್ಟೆ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಎಂಬವರ ಪುತ್ರ ರಮಾನಂದ ಗೌಡ (30) ಮೃತಪಟ್ಟವರು. ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯ ವೇಳೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಕಟ್ಟಡದ ಮೇಲಿನಿಂದ ಕಲ್ಲು ಮೈಮೇಲೆ ಬಿದ್ದಿದೆ. ರಮಾನಂದ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 09:23 pm
Mangaluru staff
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm