ಬ್ರೇಕಿಂಗ್ ನ್ಯೂಸ್
05-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಸಹಿತ ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಾ ನಿವಾಸಿ ಸುಜಿತ್ ಶೆಟ್ಟಿ (40), ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತರು. ಕಳೆದ ಆಗಸ್ಟ್ ತಿಂಗಳಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರ ಸುಲಿಗೆ ಪ್ರಕರಣ, ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.
ಆ.14ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನ ಆಗಿತ್ತು. ಅನಂತರ ಆ.24 ರಂದು ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಫ್ಯಾಕ್ಟರಿಯ ರಸ್ತೆಯಲ್ಲಿ ಮಹಿಳೆಯ ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಆ.25 ರಂದು ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯ ಶಕ್ತಿನಗರದ ರಾಜೀವ ನಗರದಲ್ಲಿ ಮಹಿಳೆ ಸರವನ್ನು ಸುಲಿಗೆ ಮಾಡಲಾಗಿತ್ತು.
ಕೃತ್ಯದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿದ್ದರು. ಜುವೆಲ್ಲರಿಗೆ ಬಂದಿದ್ದ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
Mangalore Three robbers held for snatching gold and selling it to gold smith.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm