ಬ್ರೇಕಿಂಗ್ ನ್ಯೂಸ್
06-09-22 08:40 pm Mangalore Correspondent ಕ್ರೈಂ
ಮಂಗಳೂರು, ಸೆ.6: ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಮಹಿಳೆಯನ್ನು ಹಿಪ್ನೊಟೈಸ್ ರೀತಿ ಮಂಕು ಮರುಳು ಮಾಡಿ 130 ಗ್ರಾಮ್ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಘಟನೆ ನಗರದ ಬಂದರು ಠಾಣೆ ಬಳಿಯ ಜೈನ ಮಂದಿರದ ಬಳಿ ನಡೆದಿದೆ.
ಸೆ.5ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಯುವಕನೊಬ್ಬ ಜೈನ ಮಂದಿರದ ಹಿಂಭಾಗದ ಟಿಟಿ ರೋಡ್ ನಲ್ಲಿರುವ ಮನೆಯೊಂದಕ್ಕೆ ಬಂದಿದ್ದು ಎರಡು ಸಾವಿರದ ನೋಟು ತೋರಿಸಿ ಚಿಲ್ಲರೆ ಇದೆಯಾ ಎಂದು ಮಹಿಳೆಯಲ್ಲಿ ಕೇಳಿದ್ದಾನೆ. ಮಹಿಳೆ ಮನೆಯ ಒಳಗೆ ಬ್ಯಾಗ್ ನಲ್ಲಿ ತಡಕಾಡುತ್ತಿದ್ದು, ಚಿಲ್ಲರೆ ಹುಡುಕಿ ಕೊಡಲು ಮುಂದಾಗಿದ್ದಾರೆ. ಅದೇ ವೇಳೆ, ಬ್ಯಾಗಿನಲ್ಲಿದ್ದ ಚಿನ್ನಾಭರಣ ತೆಗೆದಿಟ್ಟು ನೋಟುಗಳನ್ನು ಎಣಿಸುತ್ತಿದ್ದಾಗಲೇ ಮಾತುಗಳಿಂದಲೇ ಎಚ್ಚರ ತಪ್ಪುವಂತೆ ಮಾಡಿದ್ದು, ಬ್ಯಾಗನ್ನು ಕೇಳಿ ಪಡೆದಿದ್ದಾನೆ.
ಆನಂತರ, ಬ್ಯಾಗನ್ನು ಪಡೆದ ಯುವಕ ಚಿನ್ನಾಭರಣಗಳ ಸಹಿತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೆಲವು ನಿಮಿಷಗಳು ಕಳೆಯುತ್ತಿದ್ದಂತೆ ಮಹಿಳೆಗೆ ಎಚ್ಚರವಾದಂತಾಗಿದ್ದು, ಅಷ್ಟರಲ್ಲಿ ಯುವಕ ನಾಪತ್ತೆಯಾಗಿದ್ದ. ಬ್ಯಾಗಿನಲ್ಲಿ ಕರಿಮಣಿ ಸರ, ಉಂಗುರ ಸೇರಿದಂತೆ 130 ಗ್ರಾಮ್ ಬಂಗಾರ ಇತ್ತು. ಕೂಡಲೇ ತನ್ನ ಗಂಡನಿಗೆ ಮಹಿಳೆ ಮಾಹಿತಿ ನೀಡಿದ್ದು, ಆಗಿರುವ ವಿಚಾರ ತಿಳಿಸಿದ್ದಾರೆ. ಯುವಕ ಫೇಸ್ ಮಾಸ್ಕ್ ಹಾಕ್ಕೊಂಡಿದ್ದ. ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಈ ಬಗ್ಗೆ ಮಹಿಳೆ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
In a bizarre incident that is reported from the city on Monday, September 5, a man took a handbag containing 130 grams of gold from the hands of the woman itself by reportedly hypnotising her.A stranger entered the house of a woman living on TT Road behind Jain temple under the limits of city north police station at around 9.15 am and asked change for Rs 2,000 currency note. Later, he asked the woman where she keeps the gold. The woman showed the cupboard where she had kept the gold.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am