ಬ್ರೇಕಿಂಗ್ ನ್ಯೂಸ್
06-09-22 08:40 pm Mangalore Correspondent ಕ್ರೈಂ
ಮಂಗಳೂರು, ಸೆ.6: ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಮಹಿಳೆಯನ್ನು ಹಿಪ್ನೊಟೈಸ್ ರೀತಿ ಮಂಕು ಮರುಳು ಮಾಡಿ 130 ಗ್ರಾಮ್ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಘಟನೆ ನಗರದ ಬಂದರು ಠಾಣೆ ಬಳಿಯ ಜೈನ ಮಂದಿರದ ಬಳಿ ನಡೆದಿದೆ.
ಸೆ.5ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಯುವಕನೊಬ್ಬ ಜೈನ ಮಂದಿರದ ಹಿಂಭಾಗದ ಟಿಟಿ ರೋಡ್ ನಲ್ಲಿರುವ ಮನೆಯೊಂದಕ್ಕೆ ಬಂದಿದ್ದು ಎರಡು ಸಾವಿರದ ನೋಟು ತೋರಿಸಿ ಚಿಲ್ಲರೆ ಇದೆಯಾ ಎಂದು ಮಹಿಳೆಯಲ್ಲಿ ಕೇಳಿದ್ದಾನೆ. ಮಹಿಳೆ ಮನೆಯ ಒಳಗೆ ಬ್ಯಾಗ್ ನಲ್ಲಿ ತಡಕಾಡುತ್ತಿದ್ದು, ಚಿಲ್ಲರೆ ಹುಡುಕಿ ಕೊಡಲು ಮುಂದಾಗಿದ್ದಾರೆ. ಅದೇ ವೇಳೆ, ಬ್ಯಾಗಿನಲ್ಲಿದ್ದ ಚಿನ್ನಾಭರಣ ತೆಗೆದಿಟ್ಟು ನೋಟುಗಳನ್ನು ಎಣಿಸುತ್ತಿದ್ದಾಗಲೇ ಮಾತುಗಳಿಂದಲೇ ಎಚ್ಚರ ತಪ್ಪುವಂತೆ ಮಾಡಿದ್ದು, ಬ್ಯಾಗನ್ನು ಕೇಳಿ ಪಡೆದಿದ್ದಾನೆ.
ಆನಂತರ, ಬ್ಯಾಗನ್ನು ಪಡೆದ ಯುವಕ ಚಿನ್ನಾಭರಣಗಳ ಸಹಿತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೆಲವು ನಿಮಿಷಗಳು ಕಳೆಯುತ್ತಿದ್ದಂತೆ ಮಹಿಳೆಗೆ ಎಚ್ಚರವಾದಂತಾಗಿದ್ದು, ಅಷ್ಟರಲ್ಲಿ ಯುವಕ ನಾಪತ್ತೆಯಾಗಿದ್ದ. ಬ್ಯಾಗಿನಲ್ಲಿ ಕರಿಮಣಿ ಸರ, ಉಂಗುರ ಸೇರಿದಂತೆ 130 ಗ್ರಾಮ್ ಬಂಗಾರ ಇತ್ತು. ಕೂಡಲೇ ತನ್ನ ಗಂಡನಿಗೆ ಮಹಿಳೆ ಮಾಹಿತಿ ನೀಡಿದ್ದು, ಆಗಿರುವ ವಿಚಾರ ತಿಳಿಸಿದ್ದಾರೆ. ಯುವಕ ಫೇಸ್ ಮಾಸ್ಕ್ ಹಾಕ್ಕೊಂಡಿದ್ದ. ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಈ ಬಗ್ಗೆ ಮಹಿಳೆ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
In a bizarre incident that is reported from the city on Monday, September 5, a man took a handbag containing 130 grams of gold from the hands of the woman itself by reportedly hypnotising her.A stranger entered the house of a woman living on TT Road behind Jain temple under the limits of city north police station at around 9.15 am and asked change for Rs 2,000 currency note. Later, he asked the woman where she keeps the gold. The woman showed the cupboard where she had kept the gold.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm