ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm