ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm