ಬ್ರೇಕಿಂಗ್ ನ್ಯೂಸ್
08-09-22 08:42 pm Mangalore Correspondent ಕ್ರೈಂ
ಬಂಟ್ವಾಳ, ಸೆ.8: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರಗೈದ ಪ್ರಕರಣದಲ್ಲಿ ಮಂಗಳೂರಿನ ಶೀಘ್ರಗತಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ 15 ವರ್ಷಗಳ ಕಠಿಣ ಶಿಕ್ಷೆ ನೀಡಿದೆ.
ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ದಾವೂದ್ (55) ಶಿಕ್ಷೆಗೊಳಗಾದ ವ್ಯಕ್ತಿ. 2018ರ ಜನವರಿ ತಿಂಗಳಲ್ಲಿ ದಾವೂದ್ ತನ್ನ ಪುತ್ರಿಯನ್ನು ಮೆಲ್ಕಾರಿನ ಲಾಡ್ಜ್ ಗೆ ಕೊಂಡೊಯ್ದು ಅತ್ಯಾಚಾರ ಎಸಗಿದ್ದ. ಅಲ್ಲದೆ, ತನ್ನ ಮನೆಯಲ್ಲೂ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಶರಣ ಗೌಡ ಹಾಗೂ ಟಿಡಿ ನಾಗರಾಜ್ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕೋರ್ಟಿನಲ್ಲಿ ಈ ಬಗ್ಗೆ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರಿಂದ ನ್ಯಾಯಾಧೀಶರು ಆರೋಪಿತನ ಮೇಲಿನ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯೆಂದು ಘೋಷಣೆ ಮಾಡಿದ್ದರು. ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿತನಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ.
Father rapes own daughter by taking her to Lodge at Bantwal, court sentences 15 years of jail imprisonment.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am