ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm