ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am