ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm