ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm