ಬ್ರೇಕಿಂಗ್ ನ್ಯೂಸ್
11-09-22 03:31 pm HK News Desk ಕ್ರೈಂ
ಸುಳ್ಯ, ಸೆ.11: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ಸೋದರ, ಇನ್ನೊಬ್ಬ ಹಿಂದು ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ಪ್ರಕರಣ ದಾಖಲಾದ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಅಬ್ದುಲ್ ಸಫ್ರಿದ್(21) ಬಂಧಿತ ಆರೋಪಿ. ಶನಿವಾರ ಸಂಜೆ ಈತ, ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ್ ಪೂಂಜ ಎಂಬವರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಶಾಂತ್, ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಳ್ಳಾರೆ ಠಾಣೆ ಬಳಿ ಸೇರಿದ್ದರು.

ಅಬ್ದುಲ್ ಸಫ್ರಿದ್, ಕೊಲೆಯಾದ ಪ್ರವೀಣ್ ನೆಟ್ಟಾರ್ ಅವರ ಕೋಳಿ ಮಾರಾಟದ ಅಂಗಡಿಯಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರನಾಗಿದ್ದು, ಕೊಲೆ ಆರೋಪಿ ಮಹಮ್ಮದ್ ಶಫೀಕ್ ಸಹೋದರ. ಪ್ರವೀಣ್ ಕೊಲೆಯಾದ ಬಳಿಕ ಬೆಳ್ಳಾರೆ ಬೂದಿ ಮುಚ್ಚಿದ ಕೆಂಡದಂತೇ ಇದೆ. ಇದೀಗ ಫೋನ್ ಮಾಡಿ ಬೆದರಿಸಿದ ಘಟನೆ ಬೆನ್ನಲ್ಲೇ ಪೊಲೀಸ್ ದೂರು ದಾಖಲಾಗಿತ್ತು. ಅಲ್ಲದೆ, ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನಡೆಸುವುದಾಗಿ ಹಿಂದು ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದರು. ಎಸ್ಪಿ ಸೂಚನೆ ಮೇರೆಗೆ ತುರ್ತು ಕ್ರಮ ವಹಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A tense situation prevailed on the night of Saturday for some time near Bellare police station as hundreds of Hindu workers gathered and demanded the arrest of the brother of the accused in Praveen Nettaru murder on the accusation of posing life threat to one of them.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm