ಬ್ರೇಕಿಂಗ್ ನ್ಯೂಸ್
11-09-22 07:23 pm HK News Desk ಕ್ರೈಂ
ಚೆನ್ನೈ, ಸೆ.11: ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು, ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ತಮಿಳುನಾಡಿನ ವೆಲ್ಲೂರು ಪೊಲೀಸರು ಬಂಧಿಸಿದ್ದಾರೆ.
ತಿರುವಣ್ಣಾಮಲೈ ಮೂಲದ ಪಾರ್ಥಿಪನ್ (24) ಎಂಬಾತ ತನ್ನಲ್ಲಿ ಮೂರು ತಿಂಗಳ ಹುಲಿ ಮರಿಗಳಿವೆ. ಮಾರಾಟಕ್ಕಿದ್ದು, 25 ಲಕ್ಷ ರೂ.ಗೆ ಯಾರಿಗಾದರೂ ಬೇಕಾದರೆ ತಿಳಿಸಿ, 10 ದಿನಗಳ ಒಳಗೆ ನಿಮ್ಮ ವಿಳಾಸಕ್ಕೆ ಹುಲಿ ಮರಿಗಳನ್ನು ತಲುಪಿಸಲಾಗುವುದು ಎಂದು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದ.
ಈ ವಿಷಯ ಅರಣ್ಯಾಧಿಕಾರಿಗಳಿಗೆ ತಲುಪಿದ್ದು, ಕೂಡಲೇ ಸ್ಟೇಟಸ್ ಹಾಕಿದವನನ್ನು ಹುಡುಕಲು ಆರಂಭಿಸಿದ್ದಾರೆ. ಇದನ್ನು ತಿಳಿದ ಪಾರ್ಥಿಪನ್ ಪರಾರಿ ಆಗಲು ಯತ್ನಿಸಿದ್ದ. ಕೊನೆಗೂ ಅರಣ್ಯಾಧಿಕಾರಿಗಳು ವೆಲ್ಲೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿಸಿದ ಬಳಿಕ, ಪಾರ್ಥಿಪನ್ ಮನೆಗೆ ಹೋಗಿ ಪರಿಶೀಲನೆ ನಡೆಸಿದಾಗ, ಅಲ್ಲಿ ಯಾವುದೇ ಹುಲಿ ಮರಿ ಇರಲಿಲ್ಲ. ವಿಚಾರಣೆ ನಡೆಸಿದಾಗ, ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ ಅಂಬತ್ತೂರಿನ ಸ್ನೇಹಿತ ತಮಿಜ್ ಈ ರೀತಿ ಮಾಡುವ ಯೋಜನೆಯನ್ನು ಕೊಟ್ಟಿದ್ದ. ಆತನೇ ಈ ಫೋಟೋವನ್ನು ಪಾರ್ಥಿಪನ್ ಗೆ ನೀಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ತಮಿಜ್ ನನ್ನು ಕೂಡ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
In Idukki, a young man was arrested for trying to extort money by painting a kitten as a tiger. Parthipan (24), a native of Tiruvannamala Arani, was arrested by the forest department. The forest department picked up the young man who advertised tiger cubs for sale through WhatsApp. The incident took place in Tamil Nadu border village near Marayur.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am