ಬ್ರೇಕಿಂಗ್ ನ್ಯೂಸ್
12-09-22 11:10 am HK News Desk ಕ್ರೈಂ
ಕಾರವಾರ, ಸೆ.12: ಯಲ್ಲಾಪುರ ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗೊರ್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಪ್ರಕರಣದಿಂದಾಗಿ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಲ್ಲಿ ಆತಂಕ ಮನೆ ಮಾಡಿದೆ.
A Bank of Baroda staffer has been booked for allegedly transferring money Rs 2.69 crore to his wife's account. Kumar Bonal, 33, an assistant manager, misused his colleague's password and illegally transferred Rs 2.69 crore to his wife Revathi Priyanka Gorre's account with the SBI branch at Chirala in Prakasam district of Andhra Pradesh, between April 4 and September 5. He is now missing, the police complaint said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am