ಬ್ರೇಕಿಂಗ್ ನ್ಯೂಸ್
12-09-22 11:10 am HK News Desk ಕ್ರೈಂ
ಕಾರವಾರ, ಸೆ.12: ಯಲ್ಲಾಪುರ ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗೊರ್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಪ್ರಕರಣದಿಂದಾಗಿ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಲ್ಲಿ ಆತಂಕ ಮನೆ ಮಾಡಿದೆ.
A Bank of Baroda staffer has been booked for allegedly transferring money Rs 2.69 crore to his wife's account. Kumar Bonal, 33, an assistant manager, misused his colleague's password and illegally transferred Rs 2.69 crore to his wife Revathi Priyanka Gorre's account with the SBI branch at Chirala in Prakasam district of Andhra Pradesh, between April 4 and September 5. He is now missing, the police complaint said.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am