ಬ್ರೇಕಿಂಗ್ ನ್ಯೂಸ್
13-09-22 11:48 am HK News Desk ಕ್ರೈಂ
ಕಲಬುರಗಿ, ಸೆ.13: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಟ್ಟ ವಸತಿ ಶಾಲೆಯಲ್ಲಿ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು ಇಬ್ಬರ ವಿರುದ್ಧ ಹೈಸ್ಕೂಲ್ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಮೈ ಕೈ ಮುಟ್ಟುವುದು ಸೇರಿದಂತೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.


ಇದರ ಬೆನ್ನಲ್ಲೇ ವಿಷಯ ತಿಳಿದು ಸೋಮವಾರ ಸಂಜೆ ವಸತಿ ಶಾಲೆಗೆ ಆಗಮಿಸಿದ್ದ ಪಾಲಕರು, ಕೈಗೆ ಸಿಕ್ಕ ಕಂಪ್ಯೂಟರ್ ಆಪರೇಟರ್ನನ್ನ ಹಿಡಿದು ಥಳಿಸಿದ್ದಾರೆ. ಇಬ್ಬರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪಾಲಕರು ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ ಘಟನೆ ಬಗ್ಗೆ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಸತಿ ಶಾಲೆ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ಮುರುಘಾ ಮಠದ ಹಾಸ್ಟೆಲ್ ನಲ್ಲಿ ಹೈಸ್ಕೂಲ್ ಮಕ್ಕಳಿಗೆ ಸ್ವಾಮೀಜಿ ಮತ್ತಿತರರು ಲೈಂಗಿಕ ಕಿರುಕುಳ ನೀಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಸರಕಾರದ ಸಮಾಜ ಕಲ್ಯಾಣ ಇಲಾಖೆ ನಡೆಸುವ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಪ್ರಾಚಾರ್ಯ ಸೇರಿದಂತೆ ಶಾಲಾ ಸಿಬಂದಿಯೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
Kalaburgi Teachers alleged of sexual assault on girls in high school.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm