ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am