ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm