ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
16-05-25 09:20 pm
HK News Desk
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm