ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am