ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm