ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm