ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm