ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.
ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm