ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am