ಬ್ರೇಕಿಂಗ್ ನ್ಯೂಸ್
15-09-22 02:36 pm HK News Desk ಕ್ರೈಂ
ಮಂಡ್ಯ, ಸೆ.15 : ರೋಡ್ ರಾಬರಿ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಗ್ರಾಮಸ್ಥರೇ ಸೇರಿ ಲಾಕ್ ಮಾಡಿ ಇಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ನಸುಕಿನ ವೇಳೆ ಕಾರೊಂದನ್ನ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ರಾಬರ್ಸ್ ಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಗ್ರಾಮಸ್ಥರು ಸುತ್ತುವರಿಯುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಲ್ಲಿದ್ದ ಗನ್ ಕಿತ್ತು ಕೊಂಡು ಥಳಿಸಿದ್ದು ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿ ಆಗಿರುವ ಇನ್ನಿಬ್ಬರು ದರೋಡೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಳಗಾವಿ ಮೂಲದ ಚಿನ್ನದ ವ್ಯಾಪಾರಿಗಳು ಕಾರಿನಲ್ಲಿ ಇದ್ದರು ಎನ್ನಲಾಗುತ್ತಿದ್ದು ಆ ಬಗ್ಗೆ ಮಾಹಿತಿ ಹೊಂದಿದ್ದ ದರೋಡೆಕೋರರು ಕಾರು ಅಡ್ಡಗಟ್ಟಿ ದರೋಡೆಗೆ ಪ್ಲಾನ್ ಹಾಕಿದ್ದಾರೆ. ಆದರೆ ಗ್ರಾಮಸ್ಥರು ತಿರುಗಿ ಬಿದ್ದಿದ್ದರಿಂದ ಜೈಲು ಸೇರಿದ್ದಾರೆ.
Robbers hold gun and try to loot, held by villagers and thrashed in Mandya.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm