ಬ್ರೇಕಿಂಗ್ ನ್ಯೂಸ್
15-09-22 02:36 pm HK News Desk ಕ್ರೈಂ
ಮಂಡ್ಯ, ಸೆ.15 : ರೋಡ್ ರಾಬರಿ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಗ್ರಾಮಸ್ಥರೇ ಸೇರಿ ಲಾಕ್ ಮಾಡಿ ಇಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ನಸುಕಿನ ವೇಳೆ ಕಾರೊಂದನ್ನ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ರಾಬರ್ಸ್ ಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಗ್ರಾಮಸ್ಥರು ಸುತ್ತುವರಿಯುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಲ್ಲಿದ್ದ ಗನ್ ಕಿತ್ತು ಕೊಂಡು ಥಳಿಸಿದ್ದು ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿ ಆಗಿರುವ ಇನ್ನಿಬ್ಬರು ದರೋಡೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೆಳಗಾವಿ ಮೂಲದ ಚಿನ್ನದ ವ್ಯಾಪಾರಿಗಳು ಕಾರಿನಲ್ಲಿ ಇದ್ದರು ಎನ್ನಲಾಗುತ್ತಿದ್ದು ಆ ಬಗ್ಗೆ ಮಾಹಿತಿ ಹೊಂದಿದ್ದ ದರೋಡೆಕೋರರು ಕಾರು ಅಡ್ಡಗಟ್ಟಿ ದರೋಡೆಗೆ ಪ್ಲಾನ್ ಹಾಕಿದ್ದಾರೆ. ಆದರೆ ಗ್ರಾಮಸ್ಥರು ತಿರುಗಿ ಬಿದ್ದಿದ್ದರಿಂದ ಜೈಲು ಸೇರಿದ್ದಾರೆ.
Robbers hold gun and try to loot, held by villagers and thrashed in Mandya.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm