ಬ್ರೇಕಿಂಗ್ ನ್ಯೂಸ್
16-09-22 10:14 pm HK News Desk ಕ್ರೈಂ
ಕಾಸರಗೋಡು, ಸೆ.16: ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ಬಸ್ಸಿನಲ್ಲಿ 30 ಲಕ್ಷ ರೂಪಾಯಿ ನಗದು ಹಣವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಮಂಜೇಶ್ವರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಶರದ್ ದಬಾಡೆ (22) ಬಂಧಿತ ವ್ಯಕ್ತಿ. ಶುಕ್ರವಾರ ಬೆಳಗ್ಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ 30 ಲಕ್ಷದ ನಗದು ಹಣ ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯ ಜುವೆಲ್ಲರಿ ಒಂದಕ್ಕೆ ಹಣ ತಲುಪಿಸಲು ತೆರಳುತ್ತಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ.
ಬಟ್ಟೆಯಲ್ಲಿ ಸುತ್ತಿದ್ದ ಚೀಲದಲ್ಲಿ ನಗದಿನ ಕಂತೆ ಪತ್ತೆಯಾಗಿದೆ. 21 ಲಕ್ಷ ರೂಪಾಯಿ 500 ಮುಖಬೆಲೆಯ ನೋಟುಗಳು ಮತ್ತು 9 ಲಕ್ಷ ಎರಡು ಸಾವಿರದ ಪಿಂಕ್ ನೋಟುಗಳನ್ನು ಹೊಂದಿತ್ತು. ಆರೋಪಿ ಶರದ್ ದಬಾಡೆಯನ್ನು ಅಬಕಾರಿ ಅಧಿಕಾರಿಗಳು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದು, ಐಟಿ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆಯಿದೆ. ಮುಂಬೈನಿಂದ ಕೇರಳಕ್ಕೆ ಹವಾಲಾ ಹಣ ಸಾಗಿಸುವ ದಂಧೆ ಇದಾಗಿರಬೇಕು ಎನ್ನುವ ಶಂಕೆ ವ್ಯಕ್ತವಾಗಿದೆ.
A person from Maharashtra who was suspiciously carrying Rs 30 lakhs in money was arrested by the excise division sleuths right here on Friday, September 16.Sharad Dabade (22) was reportedly arrested for carrying an enormous amount of money with out essential proof or paperwork of its origin. The seized money is suspected to be hawala cash being transported.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm