ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm