ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am