ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm