ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm