ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm