ಬ್ರೇಕಿಂಗ್ ನ್ಯೂಸ್
19-09-22 06:46 pm HK News Desk ಕ್ರೈಂ
ಚಂಡೀಗಢ, ಸೆ.19: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವ ಆಕ್ಷೇಪಾರ್ಹ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಓರ್ವ ವಿದ್ಯಾರ್ಥಿನಿ ಮತ್ತು ಮತ್ತಿಬ್ಬರನ್ನು ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಲಾಯಿತು. ಬಳಿಕ ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮೂವರು ಆರೋಪಿಗಳನ್ನು ಭಾರೀ ಭದ್ರತೆಯೊಂದಿಗೆ ಖರಾರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ಎಂಎಂಎಸ್ ಪ್ರಕರಣದಲ್ಲಿ ಬಂಧಿತರಾದ ಮೂವರು ಆರೋಪಿಗಳನ್ನು ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಲಾಯಿತು.
![]()
ಆರೋಪಿಗಳಾದ ಸನ್ನಿ, ರಂಕಜ್ರನ್ನು ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಬಂಧಿಸಲಾಗಿದೆ. ವಿಡಿಯೋ ಲೀಕ್ ಮಾಡಿದ್ದಾಳೆ ಎಂಬ ಆರೋಪ ಹೊತ್ತಿರುವ ಯುವತಿಯನ್ನೂ ಪೊಲೀಸರು ಘಟನೆ ನಡೆದ ದಿನವೇ ವಶಕ್ಕೆ ಪಡೆದಿದ್ದಾರೆ. ಮೂವರ ವಿರುದ್ಧವೂ ಸೆಕ್ಷನ್ 354 ಸಿ ಮತ್ತು ಐಟಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಟನಾಕಾರರಿಗೆ ಕೆನಡಾದಿಂದ ಬೆದರಿಕೆ:
ಎಂಎಂಎಸ್ ವಿಡಿಯೋ ಲೀಕ್ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿನಿಯರಿಗೆ ಕೆನಡಾದಿಂದ ಬೆದರಿಕೆ ಕರೆ ಬಂದಿದ್ದು, ಪ್ರತಿಭಟನೆ ಕೈಬಿಡುವಂತೆ ಧಮ್ಕಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಎಂಎಂಎಸ್ ವಿಡಿಯೋ ಸೋರಿಕೆ ವಿರುದ್ಧ ಚಂಡೀಗಢ ವಿಶ್ವವಿದ್ಯಾಲಯದ ಹೊರಗೆ ಹುಡುಗಿಯರು ಭಾರಿ ಪ್ರತಿಭಟನೆ ನಡೆಸಿದ್ದರು. ಇದು ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಭಾರಿ ಪೊಲೀಸ್ ಪಡೆಯನ್ನು ಕರೆಸಲಾಗಿತ್ತು.
![]()
ಈ ಪ್ರತಿಭಟನೆಯನ್ನು ಕೈಬಿಡುವಂತೆ ಸೂಚಿಸಿ ಕೆನಡಾದಿಂದ ಅನಾಮಿಕ ಕರೆಗಳು ಬಂದಿವೆ. ಧರಣಿ ನಡೆಸಿದರೆ ತಮ್ಮ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುವುದು ಎಂದು ಬ್ಲ್ಯಾಕ್ಮೇಲ್ ಮಾಡಲಾಗಿದೆ ಎಂದು ಕೆಲ ವಿದ್ಯಾರ್ಥಿನಿಯರು ದೂರಿದ್ದಾರೆ.
A foreign link in the Chandigarh University video scandal case came to light after girl students at the varsity alleged that they had received threatening calls from Canada, urging them to stop protests. The caller from the foreign number has allegedly asked the girls to stop protesting or their videos will be made viral.Meanwhile, students of Chandigarh University have planned a mega protest at 4 pm on Monday, said reports.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm