ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm