ಬ್ರೇಕಿಂಗ್ ನ್ಯೂಸ್
23-09-22 06:35 pm Bangalore Correspondent ಕ್ರೈಂ
ಬೆಂಗಳೂರು, ಸೆ.23 : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಲಯಾಳಿ ಕಿರುತೆರೆ ನಟ ಸೇರಿ ಮೂವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಶಿಯಾಜ್ ಮತ್ತು ಈತನ ಸ್ನೇಹಿತರಾದ ಮೊಹಮ್ಮದ್ ಶಾಹಿದ್ ಹಾಗೂ ಮಂಗಲ್ ತೋಡಿ ಜಿತೀನ್ ಬಂಧಿತರು. ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಹೆಚ್ಎಸ್ಆರ್, ಕೋರಮಂಗಲ ಭಾಗದಲ್ಲಿನ ಪ್ರತಿಷ್ಠಿತ ಕಾಲೇಜುಗಳನ್ನು ಗುರಿಯಾಗಿಸಿಕೊಂಡು ಡ್ರಗ್ ವ್ಯವಹಾರ ನಡೆಸುತ್ತಿದ್ದರು. ಕೇರಳದಿಂದ ಗಾಂಜಾ ಮತ್ತು ಎಂಡಿಎಂಎ ತರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಡ್ರಗ್ ಪೆಡ್ಲರ್ ನ 1.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳವು ನಗರದಲ್ಲಿ ಡ್ರಗ್ ಪೆಡ್ಲರ್ ಓರ್ವನಿಗೆ ಸೇರಿದ 1.60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸಿಸಿಬಿ ಪ್ರಕಾರ, ಆರೋಪಿ ಮಾದಕ ವಸ್ತು ದಂಧೆಯಲ್ಲಿ ತೊಡಗಿಸಿಕೊಂಡು ಚರ ಮತ್ತು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದ. ಎನ್ಡಿಪಿಎಸ್ ಕಾಯಿದೆ 5ಎ, ಕಾಲಮ್ 68 (e) ಮತ್ತು (f) ಅಡಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ ಪೆಡ್ಲರ್ನನ್ನು ಮೃತ್ಯುಂಜಯ, ಅಲಿಯಾಸ್ ಜಯಣ್ಣ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್. ಅಶೋಕ್ ಅವರು ಜುಲೈನಲ್ಲಿ ಬಂಧಿಸಿ 80 ಲಕ್ಷ ಮೌಲ್ಯದ ಹಾಶಿಶ್ ಆಯಿಲ್ ಮತ್ತು ಗಾಂಜಾ ವಶಕ್ಕೆ ಪಡೆದಿದ್ದರು.
The Karnataka police have arrested three drug peddlers, including a small screen actor in Kerala, and seized 191 grams of MDMA and 2.80 kilograms of ganja valued at Rs 13 lakh from them on Friday.The accused are identified as Siyaz, Mohammad Shahid and Mangal Thodi Jathin. All the accused are from Kerala and accused Shiyaz worked as an actor in Malayalam television.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm