ಬ್ರೇಕಿಂಗ್ ನ್ಯೂಸ್
23-09-22 06:35 pm Bangalore Correspondent ಕ್ರೈಂ
ಬೆಂಗಳೂರು, ಸೆ.23 : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಲಯಾಳಿ ಕಿರುತೆರೆ ನಟ ಸೇರಿ ಮೂವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಶಿಯಾಜ್ ಮತ್ತು ಈತನ ಸ್ನೇಹಿತರಾದ ಮೊಹಮ್ಮದ್ ಶಾಹಿದ್ ಹಾಗೂ ಮಂಗಲ್ ತೋಡಿ ಜಿತೀನ್ ಬಂಧಿತರು. ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಹೆಚ್ಎಸ್ಆರ್, ಕೋರಮಂಗಲ ಭಾಗದಲ್ಲಿನ ಪ್ರತಿಷ್ಠಿತ ಕಾಲೇಜುಗಳನ್ನು ಗುರಿಯಾಗಿಸಿಕೊಂಡು ಡ್ರಗ್ ವ್ಯವಹಾರ ನಡೆಸುತ್ತಿದ್ದರು. ಕೇರಳದಿಂದ ಗಾಂಜಾ ಮತ್ತು ಎಂಡಿಎಂಎ ತರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಡ್ರಗ್ ಪೆಡ್ಲರ್ ನ 1.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳವು ನಗರದಲ್ಲಿ ಡ್ರಗ್ ಪೆಡ್ಲರ್ ಓರ್ವನಿಗೆ ಸೇರಿದ 1.60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸಿಸಿಬಿ ಪ್ರಕಾರ, ಆರೋಪಿ ಮಾದಕ ವಸ್ತು ದಂಧೆಯಲ್ಲಿ ತೊಡಗಿಸಿಕೊಂಡು ಚರ ಮತ್ತು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದ. ಎನ್ಡಿಪಿಎಸ್ ಕಾಯಿದೆ 5ಎ, ಕಾಲಮ್ 68 (e) ಮತ್ತು (f) ಅಡಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ ಪೆಡ್ಲರ್ನನ್ನು ಮೃತ್ಯುಂಜಯ, ಅಲಿಯಾಸ್ ಜಯಣ್ಣ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್. ಅಶೋಕ್ ಅವರು ಜುಲೈನಲ್ಲಿ ಬಂಧಿಸಿ 80 ಲಕ್ಷ ಮೌಲ್ಯದ ಹಾಶಿಶ್ ಆಯಿಲ್ ಮತ್ತು ಗಾಂಜಾ ವಶಕ್ಕೆ ಪಡೆದಿದ್ದರು.
The Karnataka police have arrested three drug peddlers, including a small screen actor in Kerala, and seized 191 grams of MDMA and 2.80 kilograms of ganja valued at Rs 13 lakh from them on Friday.The accused are identified as Siyaz, Mohammad Shahid and Mangal Thodi Jathin. All the accused are from Kerala and accused Shiyaz worked as an actor in Malayalam television.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm