ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm