ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm