ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am